Monday 1 April, 2013

ಅರ್ಥಪೂರ್ಣ ಉಡುಗೊರೆ

ಕೆಳಗಿನವು ನನ್ನ ಮದುವೆಗೆ ಸಂಸ್ಕಾರ ಭಾರತಿ/ರಾಷ್ಟ್ರೋತ್ಥಾನ ಪರಿಷತ್ತಿನ ಹಿರಿಯರು ನೀಡಿದ ಶುಭಾಶಯ/ಉಡುಗೊರೆ. ಸಂಧರ್ಭಕ್ಕೆ ತಕ್ಕುದಾದ ಅರ್ಥಪೂರ್ಣ ಉಡುಗೊರೆ ... 





"ವಧುವಿಗೆ ಕಿವಿಮಾತು"... ಶೀರ್ಷಿಕೆ "ವಧು" ಎಂದಿದ್ದರೂ ಗಂಡ-ಹೆಂಡತಿ ಇಬ್ಬರು ಜೊತೆಯಾಗಿ ಓದಬೇಕಾದ ಕೃತಿ.

"ಮನೆಯೇ ಮಾಂಗಲ್ಯ"... 'ಮಾಂಗಲ್ಯ' ಎಂಬ ಪದದ ಅರ್ಥ ಮಂಗಲಕರವಾದದ್ದು, ಶುಭಪ್ರದವಾದದ್ದು .. ಹೀಗೆ ಮನೆಯು ನಿತ್ಯಮಂಗಲಕರವಾಗಿರಲು ಆಚಾರಸಂಹಿತೆಯನ್ನು ನಿರೂಪಿಸಿರುವ ಕೃತಿ ಇದು.

"ಭಕ್ತಿ ಸುಧಾ".. ೪೦೦ + ಶ್ಲೋಕ/ಭಜನೆಗಳ ಸಂಗ್ರಹ..  

"ಸನಾತನ ಭಾರತ" ... ಸ್ವಾಮಿ ವಿವೇಕಾನಂದರ ಉಪನ್ಯಾಸ ಸಂಗ್ರಹ.. 

"ರಾಷ್ಟ್ರ ನಿರ್ಮಾಣ" ... ಸ್ವಾಮಿ ವಿವೇಕಾನಂದರ ವಿಚಾರಧಾರೆಯ ಸಂಗ್ರಹ..